15.8.19



 ಬಿ.ಪಿ.ಪಿ.ಎ.ಎಲ್.ಪಿ ಪೆರ್ಮುದೆ ಶಾಲೆಯಲ್ಲಿ ಹಿರೋಶಿಮಾ ನಾಗಸಾಕಿ ದಿನಾಚರಣೆ  ಜರುಗಿತು .ಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ ಕೆ.ಕೆ ಯುದ್ಧದಿಂದ ಉಂಟಾಗುವ ಪರಿಣಾಮಗಳು, ಸಡಾಕೋ ಕೊಕ್ಕರೆಗಳು, ಅಣುಬಾಂಬ್ ಗಳ ಕುರಿತು, ವಿಚಾರಗಳನ್ನು ತಿಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರೋಶಿಮಾ ನಾಗಸಾಕಿಯಲ್ಲಿ ಉಂಟಾದ ಅಣುಬಾಂಬ್ ದಾಳಿಯ ಹಾಗೂ ಅದರಿಂದ ಉಂಟಾದ ಪರಿಣಾಮಗಳ  ದೃಶ್ಯಗಳನ್ನು ಪ್ರದರ್ಶಿಸಿ ವಿಜ್ಞಾನ ಸಂಘದ ಕಾರ್ಯದರ್ಶಿ ಅಧ್ಯಾಪಕರಾದ ಜಯಪ್ರಸಾದ್ ವಿವರಿಸಿದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.

No comments:

Post a Comment