3.11.19


ಪೈವಳಿಕೆ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ  ಬಿ.ಪಿ.ಪಿ.ಎ.ಎಲ್.ಪಿ ಪೆರ್ಮುದೆ ಶಾಲಾ ವಿದ್ಯಾರ್ಥಿ ಸ್ಕಂದ ಪ್ರಸಾದ್ ಕನ್ನಡ ಕಂಠ ಪಾಠ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಹಾಗೂ ಕನ್ನಡ ಲಘು ಸಂಗೀತ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ  ಪಡೆದಿದ್ದಾನೆ. ಈತ ಅಮ್ಮಂಗಲ್ಲು ರಾಮಕೃಷ್ಣ ಪ್ರಸಾದ್ ಹಾಗೂ ದಿವ್ಯ ಭಾರತಿ ದಂಪತಿಗಳ ಸುಪುತ್ರ.ಶಾಲಾ ಅಧ್ಯಾಪಕ ವೃಂದ,ವಿದ್ಯಾರ್ಥಿಗಳು,ಪಿ.ಟಿ.ಎ, ಅಭಿನಂದನೆ ಸಲ್ಲಿಸಿದರು.

No comments:

Post a Comment